ಮೂಳ್ವಡದಲ್ಲಿ ರಾಜಕೀಯ ಎಚ್ಚರದ ಹೊಸಗಾಳಿ
– ಜಯತೀರ್ತ ನಾಡಗವ್ಡ. ಮೂಳ್ವಡದ ನಾಡುಗಳ ಹತ್ತು ಸ್ತಳೀಯ ಪಕ್ಶಗಳು ಸೇರಿ ಹೊಸದೊಂದು ಆಳ್ವಿಕೆಯ ಕೂಟಕ್ಕೆ ಹುಟ್ಟು ನೀಡಿವೆ. ಇದನ್ನು
– ಜಯತೀರ್ತ ನಾಡಗವ್ಡ. ಮೂಳ್ವಡದ ನಾಡುಗಳ ಹತ್ತು ಸ್ತಳೀಯ ಪಕ್ಶಗಳು ಸೇರಿ ಹೊಸದೊಂದು ಆಳ್ವಿಕೆಯ ಕೂಟಕ್ಕೆ ಹುಟ್ಟು ನೀಡಿವೆ. ಇದನ್ನು
– ಡಿ.ಎನ್.ಶಂಕರ ಬಟ್. ಹಿಂದಿನ ಕಾಲದಲ್ಲಿ ಕನ್ನಡದ ಬರಹಗಾರರ ಮಟ್ಟಿಗೆ ಸಂಸ್ಕ್ರುತ ಬರಹವು ತಿಳಿವಿನ ಕಣಜವಾಗಿತ್ತು ಮತ್ತು ಹೊಸ ಹೊಸ ತಿಳಿವುಗಳ
-ಸಿ.ಪಿ.ನಾಗರಾಜ ನಾನು ಏಳೆಂಟು ವರುಶದ ಹುಡುಗನಾಗಿದ್ದಾಗ ನಡೆದ ಪ್ರಸಂಗವಿದು. ನಮ್ಮೂರಿನಲ್ಲಿ ಒಂದು ದಿನ ಬೆಳಗ್ಗೆ ಇಬ್ಬರು ಆಳುಗಳೊಡನೆ ಹೊಲದ ಬಳಿಗೆ ಹೋದೆನು. ನಮ್ಮ ಸಂಗಡ ಮನೆಯಿಂದ ಒಂದು ಟಗರು ಕೂಡ ಬಂದಿತ್ತು. ಆ ವರುಶ ಮಳೆಗಾಲ ಚೆನ್ನಾಗಿ ನಡೆದು ಹೊಲಮಾಳದಲ್ಲಿ ಎತ್ತ ನೋಡಿದರೆ ಅತ್ತ ರಾಗಿ ಪಯಿರುಗಳು ತೆಂಡೆ ತೆಂಡೆಗಳಾಗಿ ಕವಲೊಡೆದು ಸೊಂಪಾಗಿ ಬೆಳೆದು ಹಚ್ಚಹಸಿರು ಕಣ್ಣಿಗೆ ರಾಚುತ್ತಿತ್ತು. ಸಾಲಾರಂಬದಲ್ಲಿ ಬೆಳೆದು ನಿಂತಿದ್ದ ಅವರೆ-ಹುಚ್ಚೆಳ್ಳು-ನವಣೆ-ಜೋಳ-ತೊಗರಿಯ ಗಿಡಗಳು ಬಿಳಿ ಹಳದಿ ಬಂಗಾರದ